Friday, April 4, 2008

ಪ್ರಕಟಣೆ-೧


ಪ್ರೀತಿಯ ಕನ್ನಡಿಗರೇ,

'ಗುರುಕುಲ ದರ್ಶನ' ಕಾರ್ಯಕ್ರಮಕ್ಕೆ ನಿಮಗೆಲ್ಲರಿಗೂ ಆತ್ಮೀಯ ಆಹ್ವಾನವಿದೆ ಪ್ರಬೋಧಿನಿ ಗುರುಕುಲವರಿಂದ*.

ವಿಷಯ: ಆಧುನಿಕ ಯುಗದಲ್ಲಿ ಭಾರತೀಯ ಶಿಕ್ಷಣದ ಮಹತ್ವ

ದಿನ: ೬ ಎಪ್ರಿಲ್, ೨೦೦೮ ಭಾನುವಾರ
ಸಮಯ: ಬೆಳಿಗ್ಗೆ ೯.೪೫ ರಿಂದ ಮಧ್ಯಾಹ್ನ ೧.೩೦ ರವರೆಗೆ
ಸ್ಥಳ: ಆರ್.ವಿ. ಟೀಚರ್ಸ್ ಕಾಲೇಜು ಸಭಾಂಗಣ.೨ನೇ ಬ್ಲಾಕ್ ಜಯನಗರ ಬೆಂಗಳೂರು

ಹೆಚ್ಚಿನ ಮಾಹಿತಿಗಾಗಿ:
ಪ್ರಬೋಧಿನಿ ಗುರುಕುಲ
ಹರಿಹರಪುರ, ಚಿಕ್ಕಮಗಳೂರು ಜಿಲ್ಲೆ
ದೂರವಾಣಿ: ೦೮೨೬೫-೨೭೪೨೩೨, ೯೪೪೮೦ ೦೭೦೦೫ , ೯೩೪೧೨ ೪೯೬೫೧
[08265-274232, 94480 07005, 93412 49651]

*Click on image to read the invitation

No comments:

Disclaimer (ಮಿಸ್-ಕ್ಲೇಮರ್)

ಪ್ರಕಟಣೆಯನ್ನು ಕಳಿಸಿದವರಿಗೆ ಪತ್ರ ವ್ಯವಹಾರ ಮಾಡಿಯೇ ನಂತರ ಅವರ ಅನುಮತಿ ಪಡೆದುಕೊಂಡು ಪ್ರಕಟಿಸುತ್ತಿದ್ದೇನೆ. ಕೆಲವೊಂದು ಆಮಂತ್ರಣಗಳು ಖಾಸಗಿಯಾಗಿರಲೂ ಸಾಧ್ಯ. ಅಂತಹುಗಳಿಗೆ ಕರೆ ಮಾಡಿ ಖಾತ್ರಿ ಪಡೆದುಕೊಂಡೇ ಪ್ರಕಟಿಸುತ್ತಿದ್ದೇವೆ. ನಮ್ಮೆಲ್ಲರ ಪ್ರಯತ್ನದ ಮೇಲೆಯೂ ತಪ್ಪು ಘಟಿಸದಿರಲಿ ಎಂಬಂತೆ ಇದೊಂದು
Disclaimer:
"ಕೀಟಲೆ ಮಾಡೋರು, ಏಪ್ರಿಲ್ ಫೂಲ್ ಮಾಡೋರ ಬಗ್ಗೆ ನಾವು ಜವಾಬ್ದಾರರಲ್ಲ"