Wednesday, April 9, 2008
ಪ್ರಕಟಣೆ-೫
ಮಾನ್ಯರೆ,
ನಮಸ್ಕಾರಗಳು. ಛಂದ ಪುಸ್ತಕ ತನ್ನ ೩ ಹೊಸ ಪುಸ್ತಕಗಳನ್ನು ನಿಮಗೆ ಕೊಡಲು ಖುಶಿಯಿಂದ ತಯಾರಾಗಿದೆ. ಪ್ರತಿ ವರ್ಷದಂತೆ ಈ ಸಲವೂ ಹೊಸ ಲೇಖಕರ ೩ ಕೃತಿಗಳನ್ನು ಛಂದದಿಂದ ಪ್ರಕಟಿಸುತ್ತಿದ್ದೇವೆ.
ಊರ ಒಳಗಣ ಬಯಲು ಡಾ. ವಿನಯಾ (೨೦೦೭ನೇ ಸಾಲಿನ ಛಂದ ಪುಸ್ತಕ ಬಹುಮಾನ ಪಡೆದ ಕಥಾಸಂಕಲನ)
ರಾಗಿಮುದ್ದೆ ರಘುನಾಥ ಚ ಹ (ಲಲಿತ ಪ್ರಬಂಧಗಳ ಸಂಕಲನ)
ಮದ್ಯಸಾರ ಅಪಾರ (ನೈಂಟಿ ಹನಿಗಳು)
ಈ ೩ ಪುಸ್ತಕಗಳನ್ನು ಇದೇ ೧೩ ರಂದು, ಭಾನುವಾರ ಬೆಳಿಗ್ಗೆ ೧೦:೩೦ ಕ್ಕೆ ಇಂಡಿಯನ್ ಇನ್ಸ್ಸ್ಟಿಟ್ಯೂಟ್ ಆಫ್ ವರ್ಡ ಕಲ್ಚರ ನಲ್ಲಿ ಬಿಡುಗಡೆ ಮಾಡಲಿದ್ದೇವೆ.
ಮುಖಪುಟಗಳಿಗೆ ಇಲ್ಲಿ ಕ್ಲಿಕ್ಕಿಸಿ:http://www.raghuapara.blogspot.com/
ದಯವಿಟ್ಟು ಬನ್ನಿ.
ವಂದನೆಗಳು
--ವಸುಧೇಂದ್ರ
ದಿನ: ೧೩ ಎಪ್ರಿಲ್, ೨೦೦೮ ಭಾನುವಾರ
ಸಮಯ: ಬೆಳಿಗ್ಗೆ ೧೦:೩೦
ಸ್ಥಳ: ಇಂಡಿಯನ್ ಇನ್ಸ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ
ವಾಡಿಯಾ ರಸ್ತೆ
ಬಸವನಗುಡಿ . ಬೆಂಗಳೂರು
*Click on image to read the invitation
Subscribe to:
Post Comments (Atom)
Disclaimer (ಮಿಸ್-ಕ್ಲೇಮರ್)
ಪ್ರಕಟಣೆಯನ್ನು ಕಳಿಸಿದವರಿಗೆ ಪತ್ರ ವ್ಯವಹಾರ ಮಾಡಿಯೇ ನಂತರ ಅವರ ಅನುಮತಿ ಪಡೆದುಕೊಂಡು ಪ್ರಕಟಿಸುತ್ತಿದ್ದೇನೆ. ಕೆಲವೊಂದು ಆಮಂತ್ರಣಗಳು ಖಾಸಗಿಯಾಗಿರಲೂ ಸಾಧ್ಯ. ಅಂತಹುಗಳಿಗೆ ಕರೆ ಮಾಡಿ ಖಾತ್ರಿ ಪಡೆದುಕೊಂಡೇ ಪ್ರಕಟಿಸುತ್ತಿದ್ದೇವೆ. ನಮ್ಮೆಲ್ಲರ ಪ್ರಯತ್ನದ ಮೇಲೆಯೂ ತಪ್ಪು ಘಟಿಸದಿರಲಿ ಎಂಬಂತೆ ಇದೊಂದು
Disclaimer:
"ಕೀಟಲೆ ಮಾಡೋರು, ಏಪ್ರಿಲ್ ಫೂಲ್ ಮಾಡೋರ ಬಗ್ಗೆ ನಾವು ಜವಾಬ್ದಾರರಲ್ಲ"
Disclaimer:
"ಕೀಟಲೆ ಮಾಡೋರು, ಏಪ್ರಿಲ್ ಫೂಲ್ ಮಾಡೋರ ಬಗ್ಗೆ ನಾವು ಜವಾಬ್ದಾರರಲ್ಲ"
1 comment:
Post a Comment