Thursday, April 24, 2008

ಪ್ರಕಟನೆ ೧೨

ಜನಾದೇಶ ಸಂಸ್ಥೆ : ಸಭಾಂಗಣ ಗಾಂಧೀ ಭವನ, ಕುಮಾರ ಕೃಪಾ ರಸ್ತೆ.
"ಪ್ರಜಾಪ್ರಭುತ್ವ, ಚುನಾವಣೆಗಳು ಮತ್ತು ಪ್ರಜ್ಜ್ಞ್ಯಾವಂತರ ಪಾತ್ರ" ಕುರಿತು ಚರ್ಚೆ.
ಪಾಲ್ಗೊಳ್ಳುವವರು - ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್ ವೆಂಕಟಾಚಲ, ಸಾಹಿತಿ ಪ್ರೊ. ಸಾ. ಶಿ. ಮರುಳಯ್ಯ, ಪ್ರೊ ಕೆ. ವಿ. ರಾಜು, ಕಿರುತೆರೆ ನಿರ್ದೇಶಕ ಟಿ. ಎನ್. ಸೀತಾರಾಂ, ಹಿರಿಯ ವಕೀಲ ಸಿ. ಎಚ್. ಹನುಮಂತರಾಯ ಮತ್ತಿತರರು.

ವೇಳೆ : ಸಂಜೆ ೬ ಕ್ಕೆ.

No comments:

Disclaimer (ಮಿಸ್-ಕ್ಲೇಮರ್)

ಪ್ರಕಟಣೆಯನ್ನು ಕಳಿಸಿದವರಿಗೆ ಪತ್ರ ವ್ಯವಹಾರ ಮಾಡಿಯೇ ನಂತರ ಅವರ ಅನುಮತಿ ಪಡೆದುಕೊಂಡು ಪ್ರಕಟಿಸುತ್ತಿದ್ದೇನೆ. ಕೆಲವೊಂದು ಆಮಂತ್ರಣಗಳು ಖಾಸಗಿಯಾಗಿರಲೂ ಸಾಧ್ಯ. ಅಂತಹುಗಳಿಗೆ ಕರೆ ಮಾಡಿ ಖಾತ್ರಿ ಪಡೆದುಕೊಂಡೇ ಪ್ರಕಟಿಸುತ್ತಿದ್ದೇವೆ. ನಮ್ಮೆಲ್ಲರ ಪ್ರಯತ್ನದ ಮೇಲೆಯೂ ತಪ್ಪು ಘಟಿಸದಿರಲಿ ಎಂಬಂತೆ ಇದೊಂದು
Disclaimer:
"ಕೀಟಲೆ ಮಾಡೋರು, ಏಪ್ರಿಲ್ ಫೂಲ್ ಮಾಡೋರ ಬಗ್ಗೆ ನಾವು ಜವಾಬ್ದಾರರಲ್ಲ"