Saturday, April 26, 2008

ಪ್ರಕಟಣೆ ೧೩

ಅಂಕಿತ ಪುಸ್ತಕ: ಇಂಡಿಯನ್ ಇನ್ಸ್ಟಿತ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬಿ. ಪಿ. ವಾಡಿಯಾ ರಸ್ತೆ, ಬಸವನಗುಡಿ.
ಎಚ್. ಡುಂಡಿರಾಜ್ ಅವರ 'ಬಾರಯ್ಯ ಲಂಬೋದರ' ಪುಸ್ತಕ ಬಿಡುಗಡೆ - ಪತ್ರಕರ್ತ ವಿಶ್ವೇಶ್ವರ ಭಟ್ ಅವರಿಂದ. ಅತಿಥಿ - ಹಾಸ್ಯ ಸಾಹಿತಿ ಎಂ. ಎಸ್. ನರಸಿಂಹಮೂರ್ತಿ. ಅಧ್ಯಕ್ಷತೆ - ಸಂಶೋಧಕ ಶ್ರೀನಿವಾಸ್ ಹಾವನೂರು. ಬೆಳಿಗ್ಗೆ ೧೦.೩೦ ಕ್ಕೆ.

No comments:

Disclaimer (ಮಿಸ್-ಕ್ಲೇಮರ್)

ಪ್ರಕಟಣೆಯನ್ನು ಕಳಿಸಿದವರಿಗೆ ಪತ್ರ ವ್ಯವಹಾರ ಮಾಡಿಯೇ ನಂತರ ಅವರ ಅನುಮತಿ ಪಡೆದುಕೊಂಡು ಪ್ರಕಟಿಸುತ್ತಿದ್ದೇನೆ. ಕೆಲವೊಂದು ಆಮಂತ್ರಣಗಳು ಖಾಸಗಿಯಾಗಿರಲೂ ಸಾಧ್ಯ. ಅಂತಹುಗಳಿಗೆ ಕರೆ ಮಾಡಿ ಖಾತ್ರಿ ಪಡೆದುಕೊಂಡೇ ಪ್ರಕಟಿಸುತ್ತಿದ್ದೇವೆ. ನಮ್ಮೆಲ್ಲರ ಪ್ರಯತ್ನದ ಮೇಲೆಯೂ ತಪ್ಪು ಘಟಿಸದಿರಲಿ ಎಂಬಂತೆ ಇದೊಂದು
Disclaimer:
"ಕೀಟಲೆ ಮಾಡೋರು, ಏಪ್ರಿಲ್ ಫೂಲ್ ಮಾಡೋರ ಬಗ್ಗೆ ನಾವು ಜವಾಬ್ದಾರರಲ್ಲ"