Wednesday, July 16, 2008
ಪ್ರಕಟಣೆ - ೨೪
ಆತ್ಮೀಯ ಗೆಳೆಯ/ಗೆಳತಿಯರೇ,
ಅಕ್ಕರೆಯ ಅಕ್ಷರ ಬಂಧುಗಳೆ, ನಿಮಗೆಲ್ಲ ಆತ್ಮೀಯ ಸ್ವಾಗತ
ಎಲ್ಲಿಗೆ: ಸುಚಿತ್ರಾ ಫಿಲ್ಮ್ ಸೊಸೈಟಿ, ಬನಶಂಕರಿ ೨ನೇ ಹಂತ. ಬೆಂಗಳೂರು.
ಎಂದು: ಜುಲೈ ೨೭ ನೇ ತಾರೀಖು ೨೦೦೮, ಭಾನುವಾರ.
ಸಮಯ: ಬೆಳಿಗ್ಗೆ ೧೦ ಗಂಟೆಗೆ
ಎರಡು ಅಕ್ಷರನೌಕೆಗಳ ಅಭಿಯಾನದಾರಂಭ ಸಮಾರಂಭ
ಪುಸ್ತಕಗಳು:
೧. ತುಳಸಿವನ - ಲಘು ಪ್ರಬಂಧ ಸಂಕಲನ
ಲೇಖಕಿ : ತುಳಸಿಯಮ್ಮ ಖ್ಯಾತಿಯ ತ್ರಿವೇಣಿ ಶ್ರೀನಿವಾಸ್
೨. ಭಾವಬಿಂಬ - ಕವನ ಸಂಕಲನ
ಲೇಖಕಿ: ಸುಪ್ತದೀಪ್ತಿ ಕಾವ್ಯನಾಮದ ಜ್ಯೋತಿ ಮಹಾದೇವ
ಅತಿಥಿಗಳು:
೧. ಶ್ರೀ ದೊಡ್ಡರಂಗೇಗೌಡ (ಕವಿ, ಚಿತ್ರ ಸಾಹಿತಿ ಮತ್ತು ವಿಧಾನ್ ಪರಿಷತ್ ಸದಸ್ಯರು)
೨. ಶ್ರೀ ಡಾ|| ಹೆಚ್.ಎಸ್.ವೆಂಕಟೇಶಮೂರ್ತಿ (ಕವಿ)
೩. ಶ್ರೀ ಗಿರೀಶ್.ಹೆಚ್.ರಾವ್ (ಜೋಗಿ)
ಆಹ್ವಾನ ಪತ್ರಿಕೆಗಾಗಿ ಚಿತ್ರ ನೋಡಿ.
--ಸ್ನೇಹದಿಂದ,
ತ್ರಿವೇಣಿ
Subscribe to:
Post Comments (Atom)
Disclaimer (ಮಿಸ್-ಕ್ಲೇಮರ್)
ಪ್ರಕಟಣೆಯನ್ನು ಕಳಿಸಿದವರಿಗೆ ಪತ್ರ ವ್ಯವಹಾರ ಮಾಡಿಯೇ ನಂತರ ಅವರ ಅನುಮತಿ ಪಡೆದುಕೊಂಡು ಪ್ರಕಟಿಸುತ್ತಿದ್ದೇನೆ. ಕೆಲವೊಂದು ಆಮಂತ್ರಣಗಳು ಖಾಸಗಿಯಾಗಿರಲೂ ಸಾಧ್ಯ. ಅಂತಹುಗಳಿಗೆ ಕರೆ ಮಾಡಿ ಖಾತ್ರಿ ಪಡೆದುಕೊಂಡೇ ಪ್ರಕಟಿಸುತ್ತಿದ್ದೇವೆ. ನಮ್ಮೆಲ್ಲರ ಪ್ರಯತ್ನದ ಮೇಲೆಯೂ ತಪ್ಪು ಘಟಿಸದಿರಲಿ ಎಂಬಂತೆ ಇದೊಂದು
Disclaimer:
"ಕೀಟಲೆ ಮಾಡೋರು, ಏಪ್ರಿಲ್ ಫೂಲ್ ಮಾಡೋರ ಬಗ್ಗೆ ನಾವು ಜವಾಬ್ದಾರರಲ್ಲ"
Disclaimer:
"ಕೀಟಲೆ ಮಾಡೋರು, ಏಪ್ರಿಲ್ ಫೂಲ್ ಮಾಡೋರ ಬಗ್ಗೆ ನಾವು ಜವಾಬ್ದಾರರಲ್ಲ"
No comments:
Post a Comment